ಬೆಳಗಾವಿ

ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾದೆ ತಾಳಲಾರದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನಡೆದಿದೆ.ಬೆಳವಿ ಗ್ರಾಮದ ರೇಷ್ಮೆ ಬೆಳೆಗಾರ ಭೀಮಗೌಡ ಶಿವಲಿಂಗ ಮಗದುಮ್ಮ (41) ಆತ್ಮಹತ್ಯೆ ಮಾಡಿಕೊಂಡ ರೈತ, ರೈತ ಭೀಮಗೌಡ ವಿವಿಧ ಕಡೆ ಬೆಳೆಸಾಲ, ಕೈಸಾಲ ಮಾಡಿದ್ದ ಒಂದೆರಡು ಬೆಳೆಗಳು ಮಾಡಿದ ವೆಚ್ಚದ ಆದಾಯ ಬಂದಿರಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಪೆಗೊಂಡು ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಹುಕ್ಕೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply