ಮೂಡಲಗಿ : ದುರದುಂಡಿ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೊಳಿ ಯವರು ಇವರ ಮಾರ್ಗದರ್ಶನದಲ್ಲಿ ಇವತ್ತು SBM ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಬದು ನೀರು ನಿರ್ವಹಣೆ ಯೋಜನೆಯ ಅಡಿಯಲ್ಲಿ 58.78 ಲಕ್ಷ ರೂಪಾಯಿಗಳ ಕಾಮಗಾರಿಯ ಗುದ್ದಲಿ ಪೂಜೆಯನ್ನು ಯುವ ನಾಯಕರಾದ ಸರ್ವೋತ್ತಮ್ ಜಾರಕಿಹೊಳಿ ನೇರವೇರಿಸಿದರು ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಅಬ್ದುಲ್ ಮಿರ್ಜಾ ನಾಯಕ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಣೇಶ್ ಸರ್ ಅಧ್ಯಕ್ಷರು ರೇಣುಕಾ ಅಂತರಗಟ್ಟಿ ಹಾಗೂ ಸದಸ್ಯರು ಹಾಗೂ ಸಿಬ್ಬಂದಿ
ಸ್ಥಳೀಯ ರಾಜಕೀಯ ಮುಖಂಡರು ಭಾಗವಹಿಸಿದರು