ಬೆಳಗಾವಿಬೆಳಗಾವಿ ನಗರ

ನಾಳೆ ಎಂಇಎಸ್ ಮಹಾ ಮೇಳಾವ್ :ಸಿಎಂ ಫುಲ್ ಗರಂ  

ಹುಬ್ಬಳ್ಳಿ :ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ವರ್ಷದಿಂದ ಎಂಇಎಸ್ ಹೀನ ಕೆಲಸ ಮಾಡುತ್ತ ಬಂದಿದೆ. ನಾವು ಅವರನ್ನು ಕಂಟ್ರೋಲ್ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ನಡೆಯೂ ನಾಳೆ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಆಯೋಜಿಸಿರುವ ಎಂಇಎಸ್ ವಿರುದ್ಧ ಸಿಎಂ ಬೊಮ್ಮಾಯಿ ಸಿಎಂ ಫುಲ್ ಗರಂ ಆಗಿದ್ದಾರೆ.
ಸೋಮವಾರದಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹೊತ್ತಲ್ಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಬೆಳಗಾವಿಯಲ್ಲಿ ಮಹಾ ಮೇಳಾವ್ ಆಯೋಜಿಸಲಾಗಿದೆ. ಮಹಾ ಮೇಳಾವ್ ನಲ್ಲಿ ಸಂಸದ ಧೈರ್ಯಶೀಲ ಮಾನೆ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
TV24 News Desk
the authorTV24 News Desk

Leave a Reply