ಬೆಳಗಾವಿ: ಆಕಸ್ಮಿಕವಾಗಿ ಕೆಎಸ್ ಆರ್ ಟಿಸಿ ಬಸ್ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಕೋಲ್ಲಾಪೂರ ದಿಂದ ಬೆಳಗಾವಿಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿ 4 ರ ಹತ್ತರಕಿ ಟೋಲ ನಾಕಾ ಬಳಿ ವೇಳೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ದೀಡಿರಣೆ ಪ್ರಯಾಣಿಕರನ್ನು ಕೆಳಗಡೆ ಇಳಿಸಿ, ಮುಂದಾಗುವ ಭಾರಿ ಅನಾಹುತ ತಪ್ಪಿಸಿದ್ದಾರೆ
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನೋಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಯಮಕನಮರಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.