ಬೆಳಗಾವಿ

 ಆಕಸ್ಮಿಕವಾಗಿ ಕೆಎಸ್‌ ಆರ್‌ ಟಿಸಿ ಬಸ್‌ಗೆ ಬೆಂಕಿ ಹೊತ್ತಿ ಉರಿದ ಬಸ್  

ಬೆಳಗಾವಿ: ಆಕಸ್ಮಿಕವಾಗಿ ಕೆಎಸ್‌ ಆರ್‌ ಟಿಸಿ ಬಸ್‌ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್‌ ಚಾಲಕ ಹಾಗೂ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಕೋಲ್ಲಾಪೂರ ದಿಂದ   ಬೆಳಗಾವಿಗೆ  ಸಂಚರಿಸುವ ರಾಷ್ಟ್ರೀಯ ಹೆದ್ದಾರಿ 4 ರ ಹತ್ತರಕಿ ಟೋಲ ನಾಕಾ ಬಳಿ ವೇಳೆ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ದೀಡಿರಣೆ ಪ್ರಯಾಣಿಕರನ್ನು ಕೆಳಗಡೆ ಇಳಿಸಿ, ಮುಂದಾಗುವ ಭಾರಿ ಅನಾಹುತ ತಪ್ಪಿಸಿದ್ದಾರೆ
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು  ಬೆಂಕಿ ನೋಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಯಮಕನಮರಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply