ಧಾರವಾಡ

ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು 

ನವಲಗುಂದ : ಲಾರಿ ಹಾಗೂ ಬುಲೇರೋ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ  ನವಲಗುಂದ ತಾಲೂಕಿನ ಸೊಲ್ಹಾಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ರಾಜು ಹಿರೇಮಠ, ವಿಜಯ ಕಾಶೆ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply