ಬೆಳಗಾವಿಬೆಳಗಾವಿ ನಗರ

ಡಿಸಿಪಿ ಗಡಾದಿ,ಎಸಿಪಿ ಭರಮಣಿ ವರ್ಗಾವಣೆ  

ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.
ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ. ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಎಚ್.ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.ಎಸಿಪಿ ನಾರಾಯಣ ಭರಮಣಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ ಹಾಗೂ ಗ್ರಾಮೀಣ ಎಸಿಪಿ ಎಸ್ ವಿ ಗಿರೀಶ್ ರನ್ನು ಹುಬ್ಬಳ್ಳಿ – ಧಾರವಾಡ ಸಿಸಿಬಿ ಗೆ ವರ್ಗಾವಣೆ ಮಾಡಲಾಗಿದೆ.
TV24 News Desk
the authorTV24 News Desk

Leave a Reply