ಬೆಳಗಾವಿ

ಕಲ್ಲಿನಿಂದ ಹೊಡೆದು ಬಾವಿಗೆ ಎಸೆದು ಕೊಲೆ ಮಾಡಿದ ದುಷ್ಕರ್ಮಿಗಳು
ಬೆಳಗಾವಿ:  ವ್ಯಕ್ತಿಯೋರ್ವನ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಿನ್ನೆ  ತಡರಾತ್ರಿ ನಡೆದಿದೆ.ಮಾರುತಿ ಕನ್ನೆಕರ (32) ಹತ್ಯೆ ಆದ ವ್ಯಕ್ತಿ ಸೋಮವಾರ ರಾತ್ರಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಬಾವಿಯಲ್ಲಿ ಎಸೆದಿದ್ದಾರೆ.  ಕೊಲೆಗೆ ನಿಖರವಾದ ಕಾರಣ ತಿಳಿದು  ಬಂದಿಲ್ಲ. ಘಟನಾ ಸ್ಥಳಕ್ಕೆ ಮಾರಿಹಾಳ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದಾರೆ.
TV24 News Desk
the authorTV24 News Desk

Leave a Reply