ಬೆಳಗಾವಿ

ಅಥಣಿ ಯಮಕನಮರಡಿಯಲ್ಲಿ ಕೈ ಪಡೆ ಮೇಲುಗೈ 

ಬೆಳಗಾವಿ ಹೈವೋಲ್ಟೇಜ್ ಕ್ಷೇತ್ರವಾದ  ಅಥಣಿಯಲ್ಲಿ ಲಕ್ಷ್ಮಣ್ ಸವದಿ ಗೆಲುವು ಭಾರಿ ಮತಗಳ ಅಂತರದಿಂದ ಗೆಲುವು ಸಾದಿಸಿ  ತಮ್ಮ ಪ್ರತಿಸ್ಪರ್ದಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ    ಸೋಲಿನ ಬಿಸಿ ತಟ್ಟಿಸಿದ್ದಾರೆ.   ರಾಜ್ಯ ರಾಜಕಾರಣದಲ್ಲಿ ಗಮನ ಸೆಳೆದಿದ್ದ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ, ಕ್ಷೇತ್ರವೂ ಒಂದಾಗಿದ್ದು, ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಕ್ಷ್ಣ ಸವದಿ ಗೆಲುವು ಸಾಧಿಸಿದ್ದಾರೆ. ಹಿಂದೂ ಪದಕ್ಕಾಗಿ ವಿವಾದದ ಸುಳಿವಿನಲ್ಲಿ ಬಿಜೆಪಿ,  ಹಿಂದೂ ಸಂಘಟನೆಗಳು  ಸತೀಶ್‌ ಜಾರಕಿಹೊಳಿ ಅವರನ್ನು ಸೋಲಿಸಲು ಪಣತೊಟ್ಟಿದ್ದರು ಆದರೆ ಯಮಕನಮರಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಕೂಡ ಭಾರಿ ಗೆಲುವು ಸಾಧಿಸಿ ತಮ್ಮ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ
TV24 News Desk
the authorTV24 News Desk

Leave a Reply