ಬಳ್ಳಾರಿ

ಹೊತ್ತಿ ಉರಿದ ಬಸ್ ಮಕ್ಕಳು ಸೇಫ್

ವಿಜಯನಗರ :ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಶಾಲೆಯ ಬಸ್​​ಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಮಕ್ಕಳನ್ನು ಬಸ್​​ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ.
ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply