ಬೆಳಗಾವಿಬೆಳಗಾವಿ ನಗರ

ಸಹೋದರತ್ವದಿಂದ ಹಬ್ಬವನ್ನು ಆಚರಿಸಿ:ರಾಜು ಸೇಠ್..!   

ಬೆಳಗಾವಿ: ನಗರದಲ್ಲಿ ಗುರುವಾರ ಮಧ್ಯಾಹ್ನ  ಉತ್ತರ ಕ್ಷೇತ್ರದ ಶಾಸಕ ಆಸಿಫ್ ರಾಜು ಸೇಠ್ ಅವರು ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ದಿನಾಚರಣೆಯ  ಶಾಂತಿ ಸಮಿತಿ ಸಭೆಯನ್ನು  ಕರೆದಿದ್ದರು.  ಸಭೆಯಲ್ಲಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಉಪಸ್ಥಿತರಿದ್ದರು. ನಗರದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಎಲ್ಲಾ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಮತ್ತು ಸಹೋದರತ್ವದಿಂದ ಹಬ್ಬವನ್ನು ಆಚರಿಸಬೇಕೆಂದು ರಾಜು ಸೇಠ್ ಬೆಳಗಾವಿಯ ಜನರನ್ನು ಒತ್ತಾಯಿಸಿದರು.
TV24 News Desk
the authorTV24 News Desk

Leave a Reply