ಹುಕ್ಕೇರಿ: ಈ ಬೃಹತ್ ಸಮಾವೇಶ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಹಾಗೂ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ಹಾಗೂ ಹುಕ್ಕೇರಿ ತಾಲೂಕ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ನಡೆಯುತ್ತಿರುವ ರಾಜ್ಯದಲ್ಲಿಯೇ ಹಿಂದೆಂದೂ ಕಾಣದ ಈ ಬೃಹತ್ ಸಮಾವೇಶವಾಗಿರುತ್ತದೆ.ಡೊಳ್ಳು ಬಾರಿಸುವುದರ ಮೂಲಕ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ, ಸಾರೋಟಿನಲ್ಲಿ ಕುಳಿತ ಜಯಮೃತ್ಯುಂಜಯ ಸ್ವಾಮೀಜಿ,ಮೀಸಲಾತಿ ಪ್ರತಿಭಟನಾ ರ್ಯಾಲಿ ಪ್ರಾರಂಭ,ಹುಕ್ಕೇರಿಯ ಅಡವಿಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ರ್ಯಾಲಿ,ರ್ಯಾಲಿಯಲ್ಲಿ ಸಾವಿರಾರು ಜನ ಭಾಗಿ
tv24plus.in > Blog > ಜಿಲ್ಲೆ > ಬೆಳಗಾವಿ > ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ