ಬೆಳಗಾವಿಬೆಳಗಾವಿ ನಗರ

ಬೆಳಗಾವಿ:ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ..! 

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ಮಾಡಿದ್ದಾರೆ.   
ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್​ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದ ತಂಡ  ಪರಿಶೀಲನೆ ಮುಂದುವರೆಸಿದ್ದಾರೆ. 
TV24 News Desk
the authorTV24 News Desk

Leave a Reply