ರಾಜ್ಯ

ರಾಜರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ

ರಾಜರತ್ನ ಪರಮಾತ್ಮ, ಕನ್ನಡಿಗರ ಅರಸು  ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಆವರಣದಲ್ಲಿ ನಡೆದ ಸಮಾರಂಭದಲ್ಲಿ  ಜೂನಿಯರ್ ಎನ್‌ಟಿಆರ್, ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪತಿಯ ಪರವಾಗಿ ಕರ್ನಾಟಕದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು.
ಗಣ್ಯರ ಸಮ್ಮುಖದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್  ಅವರು  ಸಿಎಂ ಬೊಮ್ಮಾಯಿ , ನಟ ಜೂನಿಯರ್ ಎನ್‌ಟಿಆರ್ , ತಮಿಳು ಸೂಪರ್‌ ಸ್ಟಾರ್ ರಜನಿಕಾಂತ್ ಹಾಗೂ ವಿವಿಧ ಗಣ್ಯರ ಸಮ್ಮುಖದಲ್ಲಿ ಸಾಲು ಹೊದಿಸಿ ಪೇಟಾ ತೊಡಿಸಿ, ಕರ್ನಾಟಕ ರತ್ನ ಪದಕ ನೀಡಿ ಗೌರವಿಸಿದರು.
TV24 News Desk
the authorTV24 News Desk

Leave a Reply