ಡಿಸೇಂಬರ 19 ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ಇಂದು ತಿರ್ಮಾನ ತೆಗೆದುಕೊಳ್ಳಲಾಗಿದೆ.
ಡಿಸೇಂಬರ 19 ರಿಂದ 29ರ ವರೆಗೆ ಹತ್ತು ದಿನಗಳ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌದಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ ಸಚಿವ ಸಂಪುಟ ಸಭೆಯಲ್ಲಿಂದು ಈ ನಿರ್ದಾರ ಕೈಗೊಳ್ಳಲಾಗಿದೆ.